ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ಶಕುಂತಲಾ ನಟರಾಜ್ ವಿರುದ್ಧದ ಪ್ರಕರಣಕ್ಕೆ ತಡೆ
- January 14, 2026
- 4 Likes
ಬೆಂಗಳೂರು/ಕಲಬುರಗಿ: ಯಾದಗಿರಿ ಜಿಲ್ಲಾ ಕ್ರೀಡಾಂಗಣದ ದುರವಸ್ಥೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರಿಯಾಂಕ್ ಖರ್ಗೆ ವಿರುದ�...
ನಕಲಿ ಬಿಲ್ ಸೃಷ್ಟಿಸಿ ಬಹುಕೋಟಿ ತೆರಿಗೆ ವಂಚನೆ ಆರೋಪ; ಉದ್ಯಮಿ ಪ್ರತಾಪ್ ಪತ್ನಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಹೈಕೋರ್ಟ್
- January 14, 2026
- 2 Likes
ಬೆಂಗಳೂರು: ಬಹುಕೋಟಿ ರೂಪಾಯಿಗಳ ನಕಲಿ ಬಿಲ್ ರ್ಯಾಕೆಟ್ನಲ್ಲಿ ಬಂಧನಕ್ಕೊಳಗಾಗಿರುವ ನಗರದ ಉದ್ಯಮಿ ಇ. ಪ್ರತಾಪ್ ಅವರ ಪತ್ನಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿರುವ ಹೈಕೋ...
ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿ ರಚನೆಗೆ ಕೋರಿ ರಿಟ್; ಕೆಎಸ್ಎಲ್ಯು, ಯುಜಿಸಿಗೆ ಹೈಕೋರ್ಟ್ ನೋಟಿಸ್
- January 14, 2026
- 0 Likes
ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿ ರಚನೆಗೆ ಕೋರಿ ರಿಟ್; ಕೆಎಸ್ಎಲ್ಯು, ಯುಜಿಸಿಗೆ ಹೈಕೋರ್ಟ್ ನೋಟಿಸ್ ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್�...
ಸರ್ಕಾರಿ ಭೂಮಿ ಒತ್ತುವರಿ ಆರೋಪ; ಜ.21ರವರೆಗೆ ರವಿಶಂಕರ್ ಗುರೂಜಿ ವಿರುದ್ಧ ಕ್ರಮ ಕೈಗೊಳ್ಳದಂತೆ ಬಿಎಂಟಿಎಫ್ಗೆ ಹೈಕೋರ್ಟ್ ಸೂಚನೆ
- January 13, 2026
- 4 Likes
ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು, ಕೆರೆ ಒತ್ತುವರಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ...
ಸತೀಶ್ ಸೈಲ್ಗೆ ಕಸ್ಟಡಿಯಲ್ಲೇ ಚಿಕಿತ್ಸೆ ನೀಡಬಹುದೇ?; ಏಮ್ಸ್ ವೈದ್ಯರಿಂದ ವರದಿ ಕೇಳಿದ ಹೈಕೋರ್ಟ್
- January 13, 2026
- 4 Likes
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಶಾಸಕ ಸತೀಶ್ ಸೈಲ್ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುವ ಅಗತ್ಯವಿದೆಯೇ ಅಥವಾ ಅವರಿಗೆ ಕಸ್ಟಡಿಯಲ್ಲಿಯೇ ಚಿಕಿತ್ಸೆ ನೀಡಬ�...
ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆಗೊಂಡ ಬಳಿಕ ತನಿಖೆಗೆ ಹಾಜರಾಗಲು ನೋಟಿಸ್ ನೀಡಿಲ್ಲ; ಬೈರತಿ ಬಸವರಾಜ್ ವಕೀಲರ ವಾದ
- January 13, 2026
- 4 Likes
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆಯಾದ ಬಳಿಕ ತನಿಖೆಗೆ ಹಾಜರಾಗುವಂತೆ ಸೂಚಿಸಿ ಶಾಸಕ ಬೈರತಿ ಬಸವರಾಜ್ ಅವರಿಗೆ ಒಮ್ಮೆ�...
ಧರ್ಮಸ್ಥಳ ಅಸಹಜ ಸಾವುಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ, ತನಿಖೆಗೆ ಕೋರಿದ ಪಿಐಎಲ್; ಸರ್ಕಾರದ ನಿಲುವು ಕೇಳಿದ ಹೈಕೋರ್ಟ್
- January 13, 2026
- 8 Likes
ಬೆಂಗಳೂರು: ಧರ್ಮಸ್ಥಳದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂ�...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡಗೆ ವಾರದಲ್ಲಿ ಒಂದು ದಿನ ಮನೆ ಊಟ ಒದಗಿಸಲು ಕೋರ್ಟ್ ಆದೇಶ
- January 12, 2026
- 2 Likes
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾ ಗೌಡಗೆ ವಾರದಲ್ಲಿ ಒಂದು ದಿನ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವಂ�...
ಬಿಎಂಐಸಿ ಯೋಜನೆ ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- January 12, 2026
- 3 Likes
ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಯನ್ನು ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಎಂಐಸಿ ಯೋಜನೆಗಾಗಿ �...
ಅಬಕಾರಿ ಸನ್ನದು ಇ-ಹರಾಜು ಪ್ರಕ್ರಿಯೆಗೆ ನೀಡಿದ್ದ ತಡೆ ತೆರವಿಗೆ ಹೈಕೋರ್ಟ್ ನಕಾರ; ರಾಜ್ಯ ಸರ್ಕಾರಕ್ಕೆ ಹಿನ್ನಡೆ
- January 12, 2026
- 2 Likes
ಬೆಂಗಳೂರು: ರಾಜ್ಯದಲ್ಲಿ 569 ಅಬಕಾರಿ ಸನ್ನದುಗಳನ್ನು ಇ-ಹರಾಜು ಮಾಡಲು ಅಬಕಾರಿ ಇಲಾಖೆ ಡಿಸೆಂಬರ್ 19ರಂದು ಹೊರಡಿಸಿದ್ದ ಅಧಿಸೂಚನೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು �...

