ಅಕ್ರಮ ಆಸ್ತಿಗಳಿಕೆ ಆರೋಪ; ಈಶ್ವರಪ್ಪ ವಿರುದ್ಧದ ಎಫ್ಐಆರ್ಗೆ ತಡೆ ನೀಡಿದ ಹೈಕೋರ್ಟ್
- July 11, 2025
- 0 Likes
ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ�...
ಅನಂತಪದ್ಮನಾಭ ದೇವಸ್ಥಾನ ನಗಾರಿ ಗೋಪುರದ ಶಿಲಾನ್ಯಾಸ; ಒಟ್ಟಾಗಿ ಕಾರ್ಯ ನೆರವೇರಿಸಲು ಹಾಲಿ, ಹಿಂದಿನ ವ್ಯವಸ್ಥಾಪನಾ ಸಮಿತಿಗಳಿಗೆ ಹೈಕೋರ್ಟ್ ಸಲಹೆ
- July 11, 2025
- 13 Likes
ಬೆಂಗಳೂರು: ಮಹತೋಭಾರ ಅನಂತಪದ್ಮನಾಭ ದೇವಸ್ಥಾನ, ಶ್ರೀಕ್ಷೇತ್ರ ಪೆರ್ಡೂರು ಇದರ ನಗಾರಿ ಗೋಪುರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದ ವಿಚಾರದಲ್ಲಿ ಹಿಂದಿನ ವ್ಯವಸ್ಥಾಪನಾ ಸಮಿತಿ ಹಾ�...
ಸಿಬಿಎಸ್ಇ, ಸಿಐಎಸ್ಸಿಇ ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಪ್ರಶ್ನಿಸಿದ ಪಿಐಎಲ್; ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ 3 ವಾರ ಗಡುವು
- July 11, 2025
- 10 Likes
ಬೆಂಗಳೂರು: ಸಿಬಿಎಸ್ಇ ಮತ್ತು ಸಿಐಎಸ್ಸಿಇ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ �...
ಪಂಚಮಸಾಲಿ ಮೀಸಲು ಹೋರಾಟಗಾರರ ಮೇಲೆ ಲಾಠಿ ಚಾರ್ಜ್; ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ
- July 11, 2025
- 23 Likes
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮತ್ತು ಲಿಂಗಾಯತ ಉಪ ಪಂಗಡಗಳಿಗೆ ಒಬಿಸಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ...
ಬಿಜೆಪಿ ಬಗ್ಗೆ ಆಕ್ಷೇಪಾರ್ಹ ಜಾಹೀರಾತು; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
- July 11, 2025
- 20 Likes
ಬೆಂಗಳೂರು: ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟಗಳಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎ�...
ದೇವರ ಪೂಜೆ ಮಾಡದಂತೆ ತಡೆದು, ಎಸ್ಸಿ ಸಮುದಾಯದವರ ಮೇಲೆ ಹಲ್ಲೆ; 9 ಅಪರಾಧಿಗಳ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್
- July 10, 2025
- 16 Likes
ಬೆಂಗಳೂರು: ಊರ ಜಾತ್ರೆಯ ವೇಳೆ ದೇವಾಲಯದ ಬಳಿ ತಂಬಿಟ್ಟಿನಾರತಿ ಬೆಳಗಲು ಬಂದಿದ್ದ ಪರಿಶಿಷ್ಟ ಜಾತಿಗೆ ಸೇರಿದ ಜನರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಲ್ಲದೇ, ಇಡೀ ಹರಿಜನ ಕಾ�...
ಶರಾವತಿ ಸೇತುವೆಗೆ ಯಡಿಯೂರಪ್ಪ ಹೆಸರಿಡಲು ನಿರ್ದೇಶನ ಕೋರಿ ಹೈಕೋರ್ಟ್ಗೆ ಅರ್ಜಿ; ಸರ್ಕಾರಗಳಿಗೆ ನೋಟಿಸ್
- July 10, 2025
- 13 Likes
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿ...
ಮುಡಾ ಹಗರಣದ ಮೇಲ್ಮನವಿ; ಸಿಎಂ ಪತ್ನಿ, ಬಾವಮೈದುನ, ಡಿಜಿಪಿಗೆ ಹೈಕೋರ್ಟ್ ನೋಟಿಸ್
- July 10, 2025
- 5 Likes
ಬೆಂಗಳೂರು: ಮುಡಾ ಹಗರಣದ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಮತ್ತವರ ಸಹೋದರ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ, ರಾಜ್ಯ ಪೊಲೀಸ್ �...
ಆರ್ಸಿಬಿಯೇ ಕಾಲ್ತುಳಿತಕ್ಕೆ ಕಾರಣವೆಂಬ ಸಿಎಟಿ ಅಭಿಪ್ರಾಯ ತೆಗೆಯಲು ಕೋರಿದ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- July 9, 2025
- 5 Likes
ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿ ಹೊರಡಿಸಲಾದ ...
ಅತ್ಯಾಚಾರವಲ್ಲ, ಒಪ್ಪಿತ ಸಂಬಂಧ; ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಡೆನೂರು ಮನು
- July 9, 2025
- 8 Likes
ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಸಹನಟಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮನು ಅಲಿಯಾಸ್ ಮಡ�...