ಜಿಬಿಎ ಚುನಾವಣೆ ಮತದಾರರ ಪಟ್ಟಿಗೆ ಆಕ್ಷೇಪ; ಹೈಕೋರ್ಟ್ಗೆ ಪಿಐಎಲ್
- August 28, 2026
- 6 Likes
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಮತದಾರರ ಪಟ್ಟಿಯಲ್ಲಿ ಸಾಕಷ್ಟು ಲೋಪಗಳಿವೆ ಎಂದು ಆಕ್ಷೇಪಿಸಿ...
ಶ್ರೀಸಾಯಿ ಮಂಡಳಿಗೆ ಕಾಡು ಮಲ್ಲೇಶ್ವರ ದೇವಾಲಯದ ಜಾಗ ಗುತ್ತಿಗೆ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- August 28, 2026
- 5 Likes
ಬೆಂಗಳೂರು: ಕಾಡು ಮಲ್ಲೇಶ್ವರ ದೇವಾಲಯಕ್ಕೆ ಸೇರಿದ 6 ಸಾವಿರ ಚದರ ಅಡಿ ಜಾಗವನ್ನು 10 ವರ್ಷದ ಅವಧಿಗೆ ಶ್ರೀ ಸಾಯಿ ಮಂಡಳಿಗೆ ಗುತ್ತಿಗೆ ಆಧಾರದಲ್ಲಿ ಮಂಜೂರು ಮಾಡಿರುವ ಕ್ರಮ ಪ್ರಶ್ನಿಸಿ �...
ಚುನಾವಣಾ ಪ್ರಚಾರದ ನಿಗದಿತ ಅವಧಿ ಮೀರಿ ಧ್ವನಿವರ್ಧಕ ಬಳಕೆ ಆರೋಪ; ಶಾಸಕ ರಹೀಮ್ ಖಾನ್ ವಿರುದ್ಧದ ಎಫ್ಐಆರ್ ರದ್ದು
- August 28, 2026
- 12 Likes
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕೆ ನಿಗದಿಪಡಿಸಲಾಗಿದ್ದ ರಾತ್ರಿ 10 ಗಂಟೆಯ ಗಡವು ಮೀರಿ ಹೆಚ್ಚುವರಿ 2 ನಿಮಿಷಗಳ ಕಾಲ ಧ್ವನಿವರ್ಧಕ ಬಳಸಿದ �...
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- August 27, 2026
- 23 Likes
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್...
ವಸತಿ ಶಾಲೆಗಳ ಶಿಕ್ಷಕರ ನೇಮಕಾತಿ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡಲಿದೆ – ಹೈಕೋರ್ಟ್
- August 27, 2026
- 7 Likes
ಬೆಂಗಳೂರು: ಮುರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಸೇರಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಅಧೀನದ ವಸತಿ ಶಾಲೆಗಳಲ್ಲಿನ ವಿವಿಧ ವಿಷ...
ಅಕ್ರಮ ಬಂಧನ; ವೈಟ್ಫೀಲ್ಡ್ ಠಾಣೆ ಎಸ್ಐ, ಡಿಸಿಪಿ, ಎಸಿಪಿಗೆ ₹3 ಲಕ್ಷ ದಂಡ ವಿಧಿಸಿದ ಹೈಕೋರ್ಟ್
- August 27, 2026
- 18 Likes
ಬೆಂಗಳೂರು: ನಕಲಿ ವಿಲ್ಗೆ ಸಾಕ್ಷಿಯಾಗಿ ಸಹಿ ಹಾಕಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿ ಅದೇ ದಿನ ಅವರನ್ನು ವಶಕ್ಕೆ ಪಡೆದಿದ್ದ ಬೆಂಗಳೂರಿ�...
ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ನೇಮಕಾತಿ ಕೈಗೊಳ್ಳದ ಬಗ್ಗೆ ಸರ್ಕಾರದ ವಿವರಣೆ ಕೇಳಿದ ಹೈಕೋರ್ಟ್; ನೇಮಕಾತಿ ಅಧಿಸೂಚನೆಗೆ ತಡೆ ನೀಡಲು ನಕಾರ
- August 26, 2026
- 15 Likes
ಬೆಂಗಳೂರು: ರಾಜ್ಯದಲ್ಲಿ ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್, ಉರ್ದು ಸೇರಿದಂತೆ ಇತರ ಅಲ್ಪಸಂಖ್ಯಾ�...
ಸರ್ಕಾರ ಈಗಾಗಲೇ ವಾಗ್ದಾನ ನೀಡಿದೆ, ಆತಂಕ ಬೇಡ; ಬಿಡದಿ ಟೌನ್ಶಿಪ್ ಭೂಸ್ವಾಧೀನ ಪ್ರಶ್ನಿಸಿದ ರೈತರಿಗೆ ಹೈಕೋರ್ಟ್ ಅಭಯ
- August 25, 2026
- 6 Likes
ಬೆಂಗಳೂರು: ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ಗಾಗಿ (ಬಿಡದಿ ಟೌನ್ಶಿಪ್) ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಬಿದ್ದಿದ್ದರೂ ಪರಿಹಾರ ನಿಗದಿ ಮಾಡುವವರ...
ಯಾರನ್ನಾದರೂ ಬಂಧಿಸುವುದು ಪೊಲೀಸರಿಗೆ ಜೋಕ್ ಆಗಿಬಿಟ್ಟಿದೆ; ವ್ಯಕ್ತಿಯೊಬ್ಬರ ಅಕ್ರಮ ಬಂಧನಕ್ಕೆ ಹೈಕೋರ್ಟ್ ಕಿಡಿ
- August 25, 2026
- 31 Likes
ಬೆಂಗಳೂರು: ನಿರ್ದಿಷ್ಟ ದಿನಾಂಕದಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ, ಆ ದಿನಾಂಕಕ್ಕೂ ಮೊದಲೇ ವ್ಯಕ್ತಿಯೊಬ್ಬರನ್ನು ಅಕ್ರಮವಾಗಿ ವಶಕ್ಕೆ ಪಡೆದ ವೈಟ್ಫೀಲ್ಡ್ ಪೊಲೀಸರ ಕ�...
ಬಿಕ್ಲು ಶಿವ ಕೊಲೆ ಪ್ರಕರಣ; ಶಾಸಕ ಬೈರತಿ ಬಸವರಾಜ್ ಜಾಮೀನು ರದ್ದತಿಗೆ ಹೈಕೋರ್ಟ್ ನಕಾರ
- August 24, 2026
- 17 Likes
ಬೆಂಗಳೂರು: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ್ಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್...

