ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಕಲ ಪ್ರಯತ್ನವಾಗಲಿ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ
- April 5, 2025
- 5 Likes
ಬೆಂಗಳೂರು: ಭಾರತೀಯ ಸಂವಿಧಾನದಲ್ಲಿ ಅಳವಡಿಸಿಕೊಳ್ಳಲಾಗಿರುವ ಮೂಲತತ್ವಗಳ ಉದ್ದೇಶ ಸಾಕಾರಕ್ಕಾಗಿ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಅತ್ಯಗತ್ಯವಾಗಿದ್ದು, ಆ ನಿಟ...
ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣ; ಲೋಕಾಯುಕ್ತ ಬಿ ರಿಪೋರ್ಟ್ ವಿರುದ್ಧ ಕೋರ್ಟ್ ಮೊರೆ ಹೋದ ಇಡಿ
- April 2, 2025
- 12 Likes
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ಪ್ರಮುಖ ಆರೋಪಿಗಳಾಗಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ವರದಿಯನ್ನು ಪ್ರಶ್ನಿಸಿ ಜಾರಿ ನಿರ್ದ...
ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಗೆ ಕೋರಿದ್ದ ಅರ್ಜಿ ವಿಚಾರಣೆ ಪೂರ್ಣ; ಆದೇಶ ಕಾಯ್ದಿರಿಸಿದ ಕೆಎಟಿ
- March 13, 2025
- 5 Likes
ಬೆಂಗಳೂರು: ಪ್ರಶ್ನೆ ಪತ್ರಿಕೆ ಅನುವಾದದಲ್ಲಿ ಲೋಪಗಳಾಗಿದ್ದ ಹಿನ್ನೆಲೆಯಲ್ಲಿ 2023-24ನೇ ಸಾಲಿನ ಎ ಮತ್ತು ಬಿ ವೃಂದದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ರದ್ದ�...
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 41 ಲಕ್ಷಕ್ಕೂ ಅಧಿಕ ಪ್ರಕರಣಗಳ ವಿಲೇವಾರಿ; 2,345 ಕೋಟಿ ರೂ. ಪರಿಹಾರ
- March 11, 2025
- 28 Likes
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ವತಿಯಿಂದ ರಾಜ್ಯದಾದ್ಯಂತ ಮಾರ್ಚ್ 8ರಂದು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲ�...
ಕೆಪಿಎಸ್ಸಿ ಮುಖ್ಯ ಪರೀಕ್ಷೆಗೆ ಕೆಎಟಿ ಬ್ರೇಕ್; ವೇಳಾಪಟ್ಟಿ ಅಧಿಸೂಚನೆ ಅಮಾನತಿನಲ್ಲಿಡಲು ಆಯೋಗಕ್ಕೆ ಆದೇಶ
- February 20, 2025
- 8 Likes
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) 2023-24ನೇ ಸಾಲಿನ ಎ ಮತ್ತು ಬಿ ವೃಂದದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಮುಖ್ಯ ಪರೀಕ್ಷೆ ನಡೆಸಲು ಜನವರಿ 29ರಂದು ಹೊರಡಿಸಿದ್ದ...
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ವಿವೇಕ್ ರೆಡ್ಡಿ ಮರು ಆಯ್ಕೆ; ಎರಡು ಸಾವಿರಕ್ಕೂ ಅಧಿಕ ಮತಗಳಿಂದ ಜಯಭೇರಿ
- February 16, 2025
- 45 Likes
ಬೆಂಗಳೂರು: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಪ್ರತಿಷ್ಠಿತ ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಭಾನುವಾರ (ಫೆಬ್ರವರಿ 16) ನಡೆದ ಚುನಾವಣೆಯಲ್ಲಿ 2 ಸಾವಿರಕ್ಕೂ ಅಧಿಕ �...
ಬೆಂಗಳೂರು ವಕೀಲರ ಸಂಘದ ಚುನಾವಣೆ ಮುಂದೂಡಿಕೆ; ಫೆ. 2ರಂದು ನಡೆಯಬೇಕಿದ್ದ ಮತದಾನ ರದ್ದು
- January 24, 2025
- 29 Likes
ಬೆಂಗಳೂರು: ಬೆಂಗಳೂರು ವಕೀಲರ ಸಂಘದ (ಎಎಬಿ) ಆಡಳಿತ ಮಂಡಳಿ ಆಯ್ಕೆ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ಹೊರಡಿಸ�...
ಯುವ ವಕೀಲರು ಜನರ ನೋವಿಗೆ ದನಿಯಾಗಬೇಕು; ಸಿಜೆಐ ಡಿ.ವೈ. ಚಂದ್ರಚೂಡ್ ಕಿವಿಮಾತು
- September 22, 2024
- 3 Likes
ಬೆಂಗಳೂರು: ಯುವ ವಕೀಲರು ಜನರ ವೈಯಕ್ತಿಕ ಸ್ವಾತಂತ್ರ್ಯ, ಘನತೆ ಮತ್ತು ಸ್ವಾಯತ್ತತೆ ರಕ್ಷಣೆಗೆ ಸದಾ ಪ್ರಯತ್ನಿಸಬೇಕು. ಜನರ ನೋವಿಗೆ ದನಿಯಾಗಿ ಕಾನೂನು ಹೋರಾಟದ ಮೂಲಕ ನ್ಯಾಯ ಕಲ್ಪಿಸಬ...
ಸಾಮಾಜಿಕ ಮಾಧ್ಯಮಗಳಲ್ಲಿ ಕೋರ್ಟ್ ಕಲಾಪದ ದೃಶ್ಯಗಳ ದುರ್ಬಳಕೆ; ಕ್ರಮ ಜರುಗಿಸುವಂತೆ ಸಿಜೆಗೆ ಪತ್ರ ಬರೆದ ಎಎಬಿ
- September 21, 2024
- 12 Likes
ಬೆಂಗಳೂರು: ನ್ಯಾಯಾಲಯದ ಕಲಾಪಗಳ ನೇರಪ್ರಸಾರದ (ಲೈವ್ ಸ್ಟ್ರೀಮಿಂಗ್) ದೃಶ್ಯಾವಳಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಮನಬಂದಂತೆ ಬಳಸಿಕೊಳ್ಳುತ್ತಿರುವುದರಿಂದ ಹೊಸ ಹೊಸ ಸಮಸ್ಯೆಗಳು...
ನ್ಯಾಯಮೂರ್ತಿಗಳ ಹೇಳಿಕೆಗೆ ವಕೀಲರ ಸಂಘದ ಆಕ್ಷೇಪ; ಕೆಲ ದಿನಗಳವರೆಗೆ ಲೈವ್ ಸ್ಟ್ರೀಮಿಂಗ್ ನಿರ್ಬಂಧಿಸಲು ಸಿಜೆಗೆ ಮನವಿ
- September 20, 2024
- 7 Likes
ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಮುಸ್ಲಿಮರು ಮತ್ತು ಮಹಿಳಾ ವಕೀಲರೊಬ್ಬರ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯಗಳಿಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿರ�...