ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನದ ಅಂತಿಮ ಪಟ್ಟಿ ಎತ್ತಿ ಹಿಡಿದ ಹೈಕೋರ್ಟ್ ಪೂರ್ಣಪೀಠ
- April 3, 2026
- 6 Likes
ಬೆಂಗಳೂರು: ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನದ ಅಂತಿಮ ಪಟ್ಟಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್ ಪೂರ್ಣಪೀಠ, ಭವಿಷ್ಯದಲ್ಲಿ ನ್ಯಾಯಾಂಗ ಅಧಿಕಾರಿಗಳ ಬಡ್ತಿಗೆ ನಾಲ್ಕು ಅಂಶಗ�...
ಕರ್ನಾಟಕ ರಾಜ್ಯ ವಕೀಲರ ಪರಿಷತ್ಗೆ ನಾಳೆ ಚುನಾವಣೆ; 23 ಸದಸ್ಯ ಸ್ಥಾನಗಳಿಗೆ 149 ಮಂದಿ ಕಣದಲ್ಲಿ
- March 10, 2026
- 50 Likes
ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ಗೆ (ಕೆಎಸ್ಬಿಸಿ) ಬುಧವಾರ (ಮಾರ್ಚ್ 11) ಚುನಾವಣೆ ನಡೆಯಲಿದ್ದು, 23 ಸದಸ್ಯ ಸ್ಥಾನಗಳಿಗೆ 42 ಮಹಿಳಾ ವಕೀಲರು ಹಾಗೂ 107 ಪುರುಷ ವಕೀಲರು ಸೇರಿ ಒಟ್...
ಸಮಾಜದಲ್ಲಿನ ಅನ್ಯಾಯ, ಭ್ರಷ್ಟಾಚಾರದ ವಿರುದ್ಧ ದನಿ ಎತ್ತಬೇಕು; ಯುವಜನತೆಗೆ ಜಿಲ್ಲಾ ನ್ಯಾಯಾಧೀಶ ಶಶಿಧರ ಶೆಟ್ಟಿ ಕರೆ
- November 19, 2025
- 11 Likes
ಬೆಂಗಳೂರು: ಸಮಾಜದಲ್ಲಿ ಅನ್ಯಾಯ ಹಾಗೂ ಭ್ರಷ್ಟಾಚಾರ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿದ್ದು, ಅವುಗಳ ವಿರುದ್ಧ ಯುವಜನತೆ ದನಿ ಎತ್ತಬೇಕಿದೆ ಎಂದು ಜಿಲ್ಲಾ ನ್ಯಾಯಾಧೀಶರೂ ಆದ ಕ...
ಹೈಕೋರ್ಟ್ ಸಲಹೆಯಂತೆ ನಡೆದ ಶಾಂತಿಸಭೆ; ಚಿತ್ತಾಪುರದಲ್ಲಿ ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿಗೆ ಆರ್ಎಸ್ಎಸ್ ಮನವಿ
- November 5, 2025
- 3 Likes
ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇದೇ 13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿ ನೀಡುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ರಾಜ್ಯ ಸರ್ಕಾರದ ಮುಂದೆ ಬು...
ಸಿಜೆಐಗೆ ಶೂ ಎಸೆತ ಖಂಡಿಸಿ ಎಎಬಿ ಪ್ರತಿಭಟನೆ; ಕಪ್ಪುಚುಕ್ಕೆ ಎಂದು ವಿವೇಕ್ ರೆಡ್ಡಿ ವಿಷಾದ
- October 8, 2025
- 8 Likes
ಬೆಂಗಳೂರು: ತೆರೆದ ನ್ಯಾಯಾಲಯದಲ್ಲಿ ಕಲಾಪದ ವೇಳೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರತ್ತ ವಕೀಲ ರಾಕೇಶ್ ಕಿಶೋರ್ ಶೂ ಎಸೆಯಲು ಯತ್ನಿಸಿದ ಕೃತ್ಯವನ್ನು ಖಂಡ�...
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಕೆಎಸ್ಎಲ್ಎಸ್ಎ ದಾಖಲೆ; 1.11 ಕೋಟಿ ಪ್ರಕರಣಗಳು ಇತ್ಯರ್ಥ, 3,997 ಕೋಟಿ ರೂ. ಪರಿಹಾರ
- September 16, 2025
- 30 Likes
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ವತಿಯಿಂದ ರಾಜ್ಯದಾದ್ಯಂತ ಸೆಪ್ಟೆಂಬರ್ 13ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲ...
ಸಂಸತ್ತಿನ ಚರ್ಚೆಯಲ್ಲಿ ಆಸಕ್ತಿ ತೋರದಿದ್ದರೆ ಸಂಸದರಿಗೇ ನಷ್ಟ; ಕೇಂದ್ರ ಸಚಿವ ಕಿರಣ್ ರಿಜಿಜು
- August 30, 2025
- 14 Likes
ಬೆಂಗಳೂರು: ರಾಜಕೀಯ ಪಕ್ಷದ ನಾಯಕರು ಸಂಸತ್ತಿನಲ್ಲಿ ಯಾವುದೇ ಚರ್ಚೆ ಅಥವಾ ಸಂವಾದದಲ್ಲಿ ಆಸಕ್ತಿ ತೋರದೆ, ಗದ್ದಲ ಮತ್ತು ರಾಜಕೀಯ ನಾಟಕದ ಮೂಲಕ ನಿರ್ದಿಷ್ಟ ನಿರೂಪಣೆ ರೂಪಿಸಲು ಪ್ರಯತ�...
ನಟ ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದು; ಸುಪ್ರೀಂಕೋರ್ಟ್ ನೀಡಿದ ಕಾರಣಗಳೇನು?
- August 14, 2025
- 12 Likes
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನು ರದ್ದುಪ�...
ಅಭಿಮಾನ್ ಸ್ಟುಡಿಯೊ ಆವರಣದಿಂದ ವಿಷ್ಣು ಸ್ಮಾರಕ ತೆರವು; ಇಲ್ಲಿದೆ ಹೈಕೋರ್ಟ್ ಆದೇಶದ ವಿವರ
- August 10, 2025
- 56 Likes
ಬೆಂಗಳೂರು: ಉತ್ತರಹಳ್ಳಿ–ಕೆಂಗೇರಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೊ ಆವರಣದಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ್ದರಿಂದ ಅವರ ಅಭಿಮಾ...
ಪ್ರಜ್ವಲ್ ಪ್ರಕರಣದಲ್ಲಿ ಸಮಾಜವನ್ನೇ ಮುಖ್ಯ ಸಂತ್ರಸ್ತೆಯಂತೆ ಪರಿಗಣಿಸಬೇಕಿದೆ; ಇಲ್ಲಿದೆ ಕೋರ್ಟ್ ತೀರ್ಪಿನ ಹೈಲೈಟ್ಸ್
- August 2, 2025
- 15 Likes
ಬೆಂಗಳೂರು: ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿರುವ ಜನಪ್ರತ�...


