ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ
- May 26, 2025
- 17 Likes
ಬೆಂಗಳೂರು: ಕಿರುತೆರೆ ನಟಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬ�...
ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆ ನೋಟಿಸ್ಗೆ ಸಿಎಟಿ ತಡೆಯಾಜ್ಞೆ
- May 26, 2025
- 10 Likes
ಬೆಂಗಳೂರು: ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿ ಸರ್ಕಾರ ಜಾರಿಗೊಳಿಸಿದ್ದ ನೋಟಿಸ್ಗೆ ಬೆಂಗಳೂರಿನ ಕೇಂದ್ರೀ...
ಗ್ರಾಹಕ ವ್ಯಾಜ್ಯ ಇತ್ಯರ್ಥದಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೇರಿಸಲು ಶ್ರಮ; ನ್ಯಾ. ಶಿವಶಂಕರೇಗೌಡ ಭರವಸೆ
- May 22, 2025
- 17 Likes
ಬೆಂಗಳೂರು: ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಬಾಕಿ ಇರುವ ಅಂದಾಜು 7 ಸಾವಿರ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವ ಮೂಲಕ ಕರ್ನಾಟಕವನ್ನು ಗ್ರಾಹಕರ ವ್ಯ�...
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ಗೆ ಜಾಮೀನು; ಬೇಲ್ ಸಿಕ್ಕರೂ ಇಲ್ಲ ಬಿಡುಗಡೆ ಭಾಗ್ಯ
- May 20, 2025
- 18 Likes
ಬೆಂಗಳೂರು: ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ನಟಿ ರನ್ಯಾ ರಾವ್ ಹಾಗೂ ಮತ್ತೋರ್ವ ಆರೋಪಿಗೆ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಮಂಗಳವಾರ ಷರತ್ತು�...
ನ್ಯಾಯಮೂರ್ತಿಗಳ ಆಸ್ತಿ ಘೋಷಣೆಗೆ ಎಎಬಿ ಆಗ್ರಹ; ಪೂರ್ಣಪೀಠದ ಸಭೆ ಕರೆಯಲು ಸಿಜೆಗೆ ಮನವಿ ಪತ್ರ
- April 4, 2025
- 15 Likes
ಬೆಂಗಳೂರು: ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರ ಘೋಷಿಸಿರುವುದನ್ನು ಸ್ವಾಗತಿಸಿರುವ ಬೆಂಗಳೂರು ವಕೀಲರ ಸಂಘ (ಎಎಬಿ), ಕರ್ನಾಟಕದಲ್ಲೂ ಸಹ ಹೈಕೋರ್ಟ್ ನ್ಯಾಯಮೂ...
ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣ; ಲೋಕಾಯುಕ್ತ ಬಿ ರಿಪೋರ್ಟ್ ವಿರುದ್ಧ ಕೋರ್ಟ್ ಮೊರೆ ಹೋದ ಇಡಿ
- April 2, 2025
- 12 Likes
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ಪ್ರಮುಖ ಆರೋಪಿಗಳಾಗಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ವರದಿಯನ್ನು ಪ್ರಶ್ನಿಸಿ ಜಾರಿ ನಿರ್ದ...
ಕಸಾಪ ಮಾಜಿ ಅಧ್ಯಕ್ಷ ಮಾಯಣ್ಣಗೆ 10 ಲಕ್ಷ ರೂ. ದಂಡ; 3 ತಿಂಗಳೊಳಗೆ ನಷ್ಟ ಪಾವತಿಗೆ ಕೋರ್ಟ್ ಆದೇಶ
- March 14, 2025
- 12 Likes
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ನೌಕರರು ಮತ್ತು ಅಧಿಕಾರಿಗಳ ಕಲ್ಯಾಣ ಸಂಘದ ವಿರುದ್ಧ ಯಾವುದೇ ರೀತಿಯ ಅಪಪ್ರಚಾರ ಮಾಡದಂತೆ ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷ ಹಾಗೂ ಬ�...
ಚಿನ್ನ ಕಳ್ಳ ಸಾಗಣೆ ಪ್ರಕರಣ: ರನ್ಯಾ ರಾವ್, ರಾಮಚಂದ್ರ ರಾವ್ ಮಾನಹಾನಿ ಸುದ್ದಿ ನಿರ್ಬಂಧಿಸಿದ ಕೋರ್ಟ್
- March 13, 2025
- 12 Likes
ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ಹರ್ಷವರ್ಧಿನಿ ರನ್ಯಾ ರಾವ್ ವಿರುದ್ಧ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧ�...
ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಗೆ ಕೋರಿದ್ದ ಅರ್ಜಿ ವಿಚಾರಣೆ ಪೂರ್ಣ; ಆದೇಶ ಕಾಯ್ದಿರಿಸಿದ ಕೆಎಟಿ
- March 13, 2025
- 5 Likes
ಬೆಂಗಳೂರು: ಪ್ರಶ್ನೆ ಪತ್ರಿಕೆ ಅನುವಾದದಲ್ಲಿ ಲೋಪಗಳಾಗಿದ್ದ ಹಿನ್ನೆಲೆಯಲ್ಲಿ 2023-24ನೇ ಸಾಲಿನ ಎ ಮತ್ತು ಬಿ ವೃಂದದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ರದ್ದ�...
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 41 ಲಕ್ಷಕ್ಕೂ ಅಧಿಕ ಪ್ರಕರಣಗಳ ವಿಲೇವಾರಿ; 2,345 ಕೋಟಿ ರೂ. ಪರಿಹಾರ
- March 11, 2025
- 28 Likes
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ವತಿಯಿಂದ ರಾಜ್ಯದಾದ್ಯಂತ ಮಾರ್ಚ್ 8ರಂದು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲ�...