ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಪ್ರದೂಷ್ ರಾವ್ಗೆ ಸಮನ್ಸ್ ಜಾರಿಗೊಳಿಸಿದ ಸೆಷನ್ಸ್ ಕೋರ್ಟ್
- August 28, 2026
- 20 Likes
ಬೆಂಗಳೂರು: ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ರಾವ್ಗೆ (ಎ14) ಸೆಷನ್ಸ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೂಷ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿದ ಕೋರ್ಟ್
- August 25, 2026
- 9 Likes
ಬೆಂಗಳೂರು: ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಹ ಆರೋಪಿಯಾದ ಪ್ರದೂಷ್ ರಾವ್ಗೆ (ಎ14) ಕ್ಷಮಾದಾನ ನೀಡಿ ಆತನನ್ನು ಮಾಫಿ ಸಾಕ್ಷಿಯ�...
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ದರ್ಶನ್ ಖುದ್ದು ಹಾಜರಿಯ ಅಗತ್ಯವಿಲ್ಲ; ಎಸ್ಪಿಪಿ ಪ್ರತಿಪಾದನೆ
- August 12, 2026
- 7 Likes
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಯೊಬ್ಬರ ಪಾಟಿ ಸವಾಲು ಗುರಿಪಡಿಸುವ ವೇಳೆ ಪ್ರಮುಖ ಆರೋಪಿಯಾದ ನಟ ದರ್ಶನ್ ನ್ಯಾಯಾಲಯದಲ್ಲಿ ವಿಚಾರಣೆಗೆ ಖುದ್ದು ಹಾಜರಾಗ�...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೂಷ್ ಮಾಫಿ ಸಾಕ್ಷಿ; ದರ್ಶನ್ ಇತರರಿಗೆ ವಿರೋಧ ದಾಖಲಿಸಲು ಅನುಮತಿ ನಿರಾಕರಣೆ
- August 10, 2026
- 8 Likes
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕ್ಷಮಾಪಣೆ ನೀಡಿದರೆ ಮಾಫಿ ಸಾಕ್ಷಿಯಾಗಲು ಸಿದ್ಧವಿರುವುದಾಗಿ ಆರೋಪಿ ಪ್ರದೂಷ್ ರಾವ್ (ಎ14) ಸಲ್ಲಿಸಿರುವ ಅರ್ಜಿಗ�...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಕೋರಿ ಅರ್ಜಿ ಸಲ್ಲಿಸಿದ ದರ್ಶನ್ ಸ್ನೇಹಿತರಾದ ವಿನಯ್, ಪ್ರದೂಷ್
- August 6, 2026
- 6 Likes
ಬೆಂಗಳೂರು: ನಟ ದರ್ಶನ್ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಹುದೊಡ್ಡ ತಿರುವು ಸಿಕ್ಕಿದ್ದು, ಪ್ರಕರಣದ ಸಹ ಆರೋಪಿಗಳಾಗಿರುವ ದರ್ಶನ್ ಅವರ ಇಬ್ಬರು ...
ಒಂದೇ ಹೆಸರಿನಲ್ಲಿ ನಾಲ್ಕು ವೋಟರ್ ಐಡಿ ಹೊಂದಿದ ಆರೋಪ; ನಟ ಪ್ರಕಾಶ್ ರಾಜ್ಗೆ ಜಾಮೀನು ಮಂಜೂರು
- July 11, 2026
- 17 Likes
ಬೆಂಗಳೂರು: ಮೂರು ರಾಜ್ಯಗಳಲ್ಲಿ ಒಂದೇ ಹೆಸರಿನ ನಾಲ್ಕು ಪ್ರತ್ಯೇಕ ಮತದಾರರ ಗುರುತಿನ ಚೀಟಿ ಹೊಂದಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಟ ಪ್ರಕಾಶ್ರಾಜ್ಗೆ ಬೆಂಗಳೂರಿ�...
ಜಾತಿ ನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಆರೋಪಮುಕ್ತ; ಜನಪ್ರತಿನಿಧಿಗಳ ಕೋರ್ಟ್ ಆದೇಶ
- June 1, 2026
- 15 Likes
ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯರೊಬ್ಬರ ಜಾತಿ ಉಲ್ಲೇಖಿಸಿ ನಿಂದಿಸಿದ ಹಾಗೂ ಜೀವಬೆದರಿಕೆಯೊಡ್ಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣದಿಂದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅ�...
ಬಿಟ್ ಕಾಯಿನ್ ಹಗರಣ; ಶ್ರೀಕಿ ಸೇರಿ ಮೂವರು ಆರೋಪಿಗಳು 10 ದಿನ ಇಡಿ ವಶಕ್ಕೆ
- May 9, 2026
- 7 Likes
ಬೆಂಗಳೂರು: ಬಿಟ್ ಕಾಯಿನ್ ಹಗರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಗಳಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಸುನೀಶ್ ಹೆಗಡೆ ಹಾಗೂ ರಾಬಿನ್ ಖಂಡೇಲವ�...
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಅಪರಾಧಿ ಮೊಹಮ್ಮದ್ ಶಾರೀಕ್ಗೆ 10 ವರ್ಷ ಕಠಿಣ ಶಿಕ್ಷೆ
- April 27, 2026
- 104 Likes
ಬೆಂಗಳೂರು: ಮಂಗಳೂರಿನಲ್ಲಿ 2022ರಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಶಾರೀಕ್ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ವಿಶೇಷ ನ್ಯಾಯಾಲಯ ...
ಬೆಟ್ಟಿಂಗ್ ಆರೋಪ; ಜಿ.ಪರಮೇಶ್ವರ್, ತುಮಕೂರು ಡಿಸಿ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ
- April 21, 2026
- 46 Likes
ಬೆಂಗಳೂರು: ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂ�...

