Blog
Latest Articles

ಕೆಪಿಟಿಸಿಎಲ್ನ ಎಇ, ಜೆಇ ಆಯ್ಕೆಪಟ್ಟಿ ರದ್ದು; ಶೀಘ್ರ ಮರುಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (ಕೆಪಿಟಿಸಿಎಲ್) 404 ಸಹಾಯಕ ಇಂಜಿನಿಯರ್ (ಎಇ) ಮತ್ತು ಕಿರಿಯ ಇಂಜಿನಿಯರ್ (ಜೆಇ)...
Read More
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ; ಪ್ರಕರಣದಿಂದ ಖುಲಾಸೆ ಕೋರಿದ್ದ ಆರೋಪಿಗಳ ಅರ್ಜಿ ವಜಾ
ಬೆಂಗಳೂರು: ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಆಗಸ್ಟ್ 11 ರಂದು ನಡೆದಿದ್ದ...
Read More
ಪೂರ್ವಾನುಮತಿಯಿಲ್ಲದೆ ಪ್ರತಿಭಟನೆ; ತೇಜಸ್ವಿನಿ ಗೌಡ ವಿರುದ್ಧದ ಜನಪ್ರತಿನಿಧಿಗಳ ಕೋರ್ಟ್ ವಿಚಾರಣೆಗೆ ಹೈಕೋರ್ಟ್ ತಡೆ
ಬೆಂಗಳೂರು: ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಮುಖಂಡರಾದ ತೇಜಸ್ವಿನಿ...
Read More
ಇಸ್ರೊ ಹುದ್ದೆ ಕೊಡಿಸುವುದಾಗಿ ವಂಚಿಸಿದ ಪ್ರಕರಣ; 1 ಕೋಟಿ ಲಂಚ ನೀಡಿದ್ದ ದೂರುದಾರನ ವಿರುದ್ಧವೇ ಕೇಸ್ ದಾಖಲಿಸಲು ಹೈಕೋರ್ಟ್ ಆದೇಶ
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೊ) ಗ್ರಾಫಿಕ್ ಡಿಸೈನರ್ ಕೆಲಸ ಪಡೆಯಲು 1.03 ಕೋಟಿ ರೂ. ಲಂಚ ನೀಡಿದ್ದ...
Read More
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಜಾಮೀನು ಅರ್ಜಿ; ಇಡಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ. ವಂಚನೆ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬ್ಯಾಂಕ್ನ ಮಾಜಿ...
Read More
ಸುಪ್ರೀಂಗೆ ಎನ್.ವಿ. ಅಂಜಾರಿಯಾ, ರಾಜ್ಯ ಸಿಜೆ ಹುದ್ದೆಗೆ ವಿಭು ಬಖ್ರು; ಕೇಂದ್ರಕ್ಕೆ ಕೊಲಿಜಿಯಂ ಶಿಫಾರಸು
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ನೀಡಲು ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ...
Read More
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಕಿರುತೆರೆ ನಟಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಅವರನ್ನು 14...
Read More
ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆ ನೋಟಿಸ್ಗೆ ಸಿಎಟಿ ತಡೆಯಾಜ್ಞೆ
ಬೆಂಗಳೂರು: ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿ ಸರ್ಕಾರ ಜಾರಿಗೊಳಿಸಿದ್ದ ನೋಟಿಸ್ಗೆ...
Read More
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ನಿಂದಿಸಿದ ಆರೋಪ; ತೆಲಂಗಾಣದ ವ್ಯಕ್ತಿ ವಿರುದ್ಧದ ಎಫ್ಐಆರ್ ರದ್ದು
ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ ಮಾಡಿದ ಹಾಗೂ ನಿಂದನೀಯ ಭಾಷೆ ಬಳಸಿದ ಆರೋಪದಲ್ಲಿ ತೆಲಂಗಾಣ ಮೂಲದ...
Read More
ಹೆಡ್ ಕಾನ್ಸ್ಟೆಬಲ್ ಜೈಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್; ₹ 10 ಸಾವಿರ ಲಂಚ ಪಡೆವಾಗ ಸಿಕ್ಕಿಬಿದ್ದಿದ್ದ ಮಂಜಣ್ಣ
ಬೆಂಗಳೂರು: ವ್ಯಕ್ತಿಯೊಬ್ಬರ ವಿರುದ್ಧ ಬಾಕಿ ಇದ್ದ ಕ್ರಿಮಿನಲ್ ಪ್ರಕರಣ ಮುಕ್ತಾಯಗೊಳಿಸಲು 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ ಬಾಗಲಗುಂಟೆ...
Read More
ಗ್ರಾಹಕ ವ್ಯಾಜ್ಯ ಇತ್ಯರ್ಥದಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೇರಿಸಲು ಶ್ರಮ; ನ್ಯಾ. ಶಿವಶಂಕರೇಗೌಡ ಭರವಸೆ
ಬೆಂಗಳೂರು: ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಬಾಕಿ ಇರುವ ಅಂದಾಜು 7 ಸಾವಿರ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ...
Read More
ಅರ್ನಾಬ್ ಗೋಸ್ವಾಮಿ, ಅಮಿತ್ ಮಾಳವಿಯಾ ವಿರುದ್ಧದ ಎಫ್ಐಆರ್ಗೆ ತಡೆ; ಟರ್ಕಿಯಲ್ಲಿ ಐಎನ್ಸಿ ಕಚೇರಿ ಎಂದು ಬಿಂಬಿಸಿದ ವಿವಾದ
ಬೆಂಗಳೂರು: ಟರ್ಕಿಯ ಇಸ್ತಾನ್ಬುಲ್ನ ಕಾಂಗ್ರೆಸ್ ಕಚೇರಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್ಸಿ) ಕಚೇರಿ ಎಂದು ಬಿಂಬಿಸಿ ಟ್ವೀಟ್ ಮಾಡಿದ್ದ ಬಿಜೆಪಿಯ...
Read More