Blog
Latest Articles
ಅಕ್ರಮ ಬಂಧನಕ್ಕೊಳಗಾಗಿದ್ದ ಹೋಂಸ್ಟೇ ಮಾಲೀಕರಿಗೆ 5 ಲಕ್ಷ ರೂ. ಪರಿಹಾರ ಪಾವತಿಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು: ಕೊಡಗಿನ ಹೋಂಸ್ಟೇ ಒಂದರಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣ ಸಂಬಂಧ ಹೋಮ್ ಸ್ಟೇ...
Read More
ಅಮಾನತು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿರುವ ಅರ್ಜಿ; ಮಧ್ಯಂತರ ರಕ್ಷಣೆ ಒದಗಿಸಲು ಹೈಕೋರ್ಟ್ ನಕಾರ
ಬೆಂಗಳೂರು: ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಸ್ಥಾನದಿಂದ ಅಮಾನತುಗೊಂಡಿರುವ...
Read More
ಅಮಾನತು ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಅರ್ಜಿ; ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿರುವ ಕ್ರಮ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿರುವ ಅರ್ಜಿ ಸಂಬಂಧ...
Read More
ಮಗಳ ಅಕ್ರಮ ನೇಮಕಾತಿಗೆ ಸಹಕರಿಸಿದ ಆರೋಪ; ಶಿವಶಂಕರಪ್ಪ ಸಾಹುಕಾರ್ ಹುದ್ದೆ ತ್ಯಜಿಸುವ ನಿರ್ಣಯಕ್ಕೆ ಸೀಮಿತ ತಡೆಯಾಜ್ಞೆ
ಬೆಂಗಳೂರು: ಪುತ್ರಿಯ ಅಕ್ರಮ ನೇಮಕಾತಿಗೆ ಸಹಕರಿಸುವ ಮೂಲಕ ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತ ಎಸಗಿದ ಆರೋಪದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ...
Read More
ದಶಕ ಕಳೆದರೂ ಪೋಕ್ಸೊ ಪ್ರಕರಣ ಇತ್ಯರ್ಥವಾಗದಿರುವುದಕ್ಕೆ ಹೈಕೋರ್ಟ್ ಕಳವಳ; 8 ವಾರ ಗಡುವು
ಬೆಂಗಳೂರು: ನಗರದ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ 12 ವರ್ಷಗಳ ಹಿಂದೆ ನಡೆದಿದ್ದ ಆರು ವರ್ಷದ ಬಾಲಕಿಯ ಮೇಲಿನ ಲೈಂಗಿಕ...
Read More
ಕಾರು ಮಾರಾಟದಲ್ಲಿ ವಂಚನೆ ಆರೋಪ; ಪ್ರಕರಣ ರದ್ದುಕೋರಿ ಹೈಕೋರ್ಟ್ ಮೊರೆ ಹೋದ ಆಟೋಮೊಬೈಲ್ ಕಂಪನಿ ನಿರ್ದೇಶಕರು
ಬೆಂಗಳೂರು: ಹತ್ತು ದಿನಗಳ ಹಳೆಯ ವಾಹನ (ಕಾರ್) ಎಂದು ಹೇಳಿ 82 ದಿನಗಳ ಹಳೆಯ ಕಾರ್ ಮಾರಾಟ ಮಾಡಿದ ಆರೋಪದಲ್ಲಿ...
Read More
ಒಂದೇ ಹೆಸರಿನಲ್ಲಿ ನಾಲ್ಕು ವೋಟರ್ ಐಡಿ ಹೊಂದಿದ ಆರೋಪ; ನಟ ಪ್ರಕಾಶ್ ರಾಜ್ಗೆ ಜಾಮೀನು ಮಂಜೂರು
ಬೆಂಗಳೂರು: ಮೂರು ರಾಜ್ಯಗಳಲ್ಲಿ ಒಂದೇ ಹೆಸರಿನ ನಾಲ್ಕು ಪ್ರತ್ಯೇಕ ಮತದಾರರ ಗುರುತಿನ ಚೀಟಿ ಹೊಂದಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಟ...
Read More
ಅಂಗವಿಕಲರ ಹಕ್ಕುಗಳ ಕಾಯ್ದೆಯ ದುರುಪಯೋಗ ಸಲ್ಲದು; ಹೈಕೋರ್ಟ್
ಬೆಂಗಳೂರು: ಅಂಗವಿಕಲರ ವಿರುದ್ಧ ತಾರತಮ್ಯವೆಸಗಿದ ಯಾವುದೇ ಆರೋಪವಿಲ್ಲದ ಪ್ರಕರಣವೊಂದರಲ್ಲಿ ಅಂಗವಿಕಲರ ಹಕ್ಕುಗಳ ಕಾಯ್ದೆ-2016ರ ಅಡಿಯಲ್ಲಿ ರಾಜ್ಯ ಅಂಗವಿಕಲರ ಆಯುಕ್ತರು ನೀಡಿದ್ದ...
Read More
ವಿಲ್ ದೃಢೀಕರಣಕ್ಕಾಗಿ ಅಮೆರಿಕದಿಂದಲೇ ವಿಸಿ ಮೂಲಕ ಹಾಜರಾಗಲು ವೃದ್ಧೆಗೆ ಹೈಕೋರ್ಟ್ ಅವಕಾಶ
ಬೆಂಗಳೂರು: ಉಯಿಲು (ವಿಲ್) ದೃಢೀಕರಣಕ್ಕಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಲು ಅಮೆರಿಕದಲ್ಲಿ ನೆಲೆಸಿರುವ 71 ವರ್ಷದ ವೃದ್ಧೆಗಾಗಿ ಹೈಕೋರ್ಟ್ನ ವಿಡಿಯೊ ಕಾನ್ಫರೆನ್ಸಿಂಗ್...
Read More
ಆನ್ಲೈನ್ ವಂಚನೆ ಪ್ರಕರಣಗಳಲ್ಲಿ ಫ್ರೀಜ್ ಆಗಿರುವ ಬ್ಯಾಂಕ್ ಖಾತೆದಾರೊಂದಿಗೆ ಸಭೆ ನಡೆಸಲು ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಆನ್ಲೈನ್ ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್ ಖಾತೆಗಳ ಸ್ಥಗಿತದಿಂದ (ಫ್ರೀಜ್) ಉಂಟಾಗಿರುವ ಸಮಸ್ಯೆ ಪರಿಹರಿಸಲು ಜುಲೈ 16ರಂದು ಖಾತೆದಾರರೊಂದಿಗೆ ಸಭೆ...
Read More
ಶರಾವತಿ ಜಲವಿದ್ಯುತ್ ಯೋಜನೆ ಕೈಬಿಡಲು ತಜ್ಞರ ಸಮಿತಿ ಶಿಫಾರಸು; ನಿಲುವು ತಿಳಿಸಲು ಕೇಂದ್ರಕ್ಕೆ ಕಾಲಾವಕಾಶ ನೀಡಿದ ಹೈಕೋರ್ಟ್
ಬೆಂಗಳೂರು: ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಿರುವ ಉದ್ದೇಶಿತ 10 ಸಾವಿರ ಕೋಟಿ ರೂ. ವೆಚ್ಚದ ‘ಶರಾವತಿ ಪಂಪ್ಡ್...
Read More
ಇತಿಹಾಸ ಪ್ರಸಿದ್ಧ ಯಲ್ಲಮ್ಮ ದೇವಿ ದೇವಸ್ಥಾನವಿನ್ನು ಸಾರ್ವಜನಿಕ ಟ್ರಸ್ಟ್; ಹೈಕೋರ್ಟ್ ಆದೇಶ
ಬೆಂಗಳೂರು/ಧಾರವಾಡ: ಬೆಳಗಾವಿಯ ಐತಿಹಾಸಿಕ ಯಲ್ಲಮ್ಮ ದೇವಿ ದೇವಸ್ಥಾನವನ್ನು ಸಾರ್ವಜನಿಕ ಟ್ರಸ್ಟ್ ಎಂದು ಘೋಷಿಸಿರುವ ಹೈಕೋರ್ಟ್, 1950ರ ಬಾಂಬೆ ಪಬ್ಲಿಕ್ ಟ್ರಸ್ಟ್...
Read More

