Blog
Latest Articles

ಉಸಿರಾಟ ವಿಶ್ಲೇಷಕ ಉಪಕರಣಗಳು ದೋಷರಹಿತವಾಗಿವೆಯೇ? ಸಂಚಾರ ಪೊಲೀಸರಿಂದ ವಿವರಣೆ ಕೇಳಿದ ಹೈಕೋರ್ಟ್
ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪರೀಕ್ಷಿಸುವ ಉಸಿರಾಟ ವಿಶ್ಲೇಶಕ ಉಪಕರಣಗಳು (Breathalyzer) ದೋಷರಹಿತವೆಂದು ಖಾತ್ರಿಪಡಿಸುವಿರೇ ಎಂದು ನಗರ ಸಂಚಾರಿ...
Read More
ಆನ್ಲೈನ್ ಬೆಟ್ಟಿಂಗ್ ನಿಷೇಧ; ಕೇಂದ್ರ ಸರ್ಕಾರದ ಕಾನೂನು ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಅರ್ಜಿ
ಬೆಂಗಳೂರು: ಆನ್ಲೈನ್ ಬೆಟ್ಟಿಂಗ್ ಗೇಮ್ಗಳ ನಿಷೇಧಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿರುವ ಕಾನೂನನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ನವದೆಹಲಿಯಲ್ಲಿ...
Read More
ಯುಪಿಎಸ್ಸಿ ಉನ್ನತ ಮಟ್ಟದ ಸಮಿತಿಯ ವರದಿ ಬಳಿಕ ಕಾಯಂ ಡಿಜಿ-ಐಜಿಪಿ ನೇಮಕ; ಹೈಕೋರ್ಟ್ಗೆ ಸರ್ಕಾರದ ಮಾಹಿತಿ
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಉನ್ನತ ಮಟ್ಟದ ಸಮಿತಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು ನೇಮಕ ಮಾಡುವ ಸಂಬಂಧ...
Read More
ಅಕ್ರಮ ಹಣ ವರ್ಗಾವಣೆ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿ ಇ.ಡಿ ಕಸ್ಟಡಿ ಸೆ.4ರ ವರೆಗೆ ವಿಸ್ತರಣೆ
ಬೆಂಗಳೂರು: ಆನ್ಲೈನ್ ಮನಿ ಗೇಮ್ಸ್ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಹಾಗೂ ಅಕ್ರಮವಾಗಿ ಆನ್ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ...
Read More
ಗಾಂಧಿ ಆತ್ಮಕಥೆ ಸಂಪುಟ-2ರ ಬಗ್ಗೆ ಬೆಳಕು ಚೆಲ್ಲಲು ನಿರ್ದೇಶನ ಕೋರಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಮಹಾತ್ಮ ಗಾಂಧಿ ಅವರ ಕಣ್ಮರೆಯಾಗಿರುವ ಆತ್ಮಕಥೆ ‘ಸತ್ಯದ ಜತೆ ನನ್ನ ಪ್ರಯೋಗಗಳು’ (My Experiments With Truth) ಸಂಪುಟ-2ರ...
Read More
ಆಯುಷ್ ಇಲಾಖೆ ಮುಚ್ಚುವ ಪ್ರಸ್ತಾವನೆ ಇಲ್ಲ; ಹೈಕೋರ್ಟ್ಗೆ ಮೌಖಿಕ ಹೇಳಿಕೆ ನೀಡಿದ ಸರ್ಕಾರ
ಬೆಂಗಳೂರು: ಆಯುಷ್ ಇಲಾಖೆಯನ್ನು ಮುಚ್ಚುವ ಪ್ರಸ್ತಾವ ರಾಜ್ಯ ಸರ್ಕಾರದ ಮುಂದೆ ಇಲ್ಲ. ಆಡಳಿತ ವ್ಯವಸ್ಥೆ ಸುಧಾರಿಸಲು ಆಂತರಿಕವಾಗಿ ಮಾರ್ಪಾಡು ಮಾಡಲಾಗುತ್ತಿದೆ...
Read More
ಸರ್ಕಾರಿ ನೌಕರನ ಮಕ್ಕಳಿರದ ಪತ್ನಿ ಮರಣ ಹೊಂದಿದ್ದರೆ, ನೌಕರನ ಸಹೋದರ ಅನುಕಂಪದ ನೇಮಕಾತಿಗೆ ಅರ್ಹ – ಹೈಕೋರ್ಟ್
ಬೆಂಗಳೂರು: ಸರ್ಕಾರಿ ನೌಕರ ಮರಣ ಹೊಂದುವ ಮೊದಲೇ ಆತನ ಪತ್ನಿ ಮೃತಪಟ್ಟು, ಆಕೆಗೆ ಮಕ್ಕಳಿಲ್ಲದಿದ್ದರೆ ನೌಕನರ ಸಹೋದರರು ಅನುಕಂಪದ ಆಧಾರದ...
Read More
ನ್ಯಾಯಾಲಯದ ಅನುಮತಿ ಇಲ್ಲದೇ ಹೊಸ ಸಂಘದ ನೋಂದಣಿ ಅರ್ಜಿ ಪರಿಗಣಿಸದಂತೆ ಕೆಎಸ್ಬಿಸಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ನ್ಯಾಯಾಲಯದ ಅನುಮತಿ ಇಲ್ಲದೆಯೇ ಹೊಸ ಸಂಘ ನೋಂದಣಿಗೆ ಅಥವಾ ಸಂಯೋಜನೆಗೆ ಕೋರಿ ಸಲ್ಲಿಕೆಯಾಗಿರುವ ಅಥವಾ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸದಂತೆ...
Read More
ಡಿಜೆ, ಸೌಂಡ್ ಸಿಸ್ಟಮ್ ಬಳಕೆಗೆ ನಿರ್ಬಂಧ; ಪೊಲೀಸರ ಸುತ್ತೋಲೆ ಪ್ರಶ್ನಿಸಿದ್ದ ಅರ್ಜಿ ವಜಾ
ಬೆಂಗಳೂರು: ಗೌರಿ–ಗಣೇಶ ಹಬ್ಬ, ಈದ್ ಮಿಲಾದ್ ಮೆರವಣಿಗೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಡಿಜೆ ಹಾಗೂ ಸೌಂಡ್ ಸಿಸ್ಟಮ್ ಬಳಕೆ ನಿಷೇಧಿಸಿ ಬೆಂಗಳೂರು...
Read More
ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ತಿಮರೋಡಿ
ಬೆಂಗಳೂರು: ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಬ್ರಹ್ಮಾವರ ಪೊಲೀಸ್...
Read More
ಕೇತಗಾನಹಳ್ಳಿ ಗ್ರಾಮದಲ್ಲಿ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಕ್ರಮ ಪ್ರಶ್ನಿಸಿ ಪಿಐಎಲ್; ಅರಣ್ಯ ಇಲಾಖೆಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕೇತಗಾನಹಳ್ಳಿ ಗ್ರಾಮದಲ್ಲಿ ಸ್ಥಳೀಯ ರೈತರಿಗೆ 1999ರಲ್ಲಿ ಮಂಜೂರು ಮಾಡಲಾಗಿರುವ 105 ಎಕರೆ ಜಮೀನಿಂದ...
Read More
ಕೋರ್ಟ್ ಆದೇಶದಂತೆ ವೈದ್ಯರನ್ನು ಸೇವೆಯಿಂದ ಬಿಡುಗಡೆಗೊಳಿಸಿದ ಸರ್ಕಾರ; ಹರ್ಷ ಗುಪ್ತ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟ ಹೈಕೋರ್ಟ್
ಬೆಂಗಳೂರು: ಸರ್ಕಾರಿ ಕೋಟಾದಡಿ ವೈದ್ಯ ಪದವಿ (ಎಂಬಿಬಿಎಸ್) ಪೂರೈಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಉನ್ನತ ಶಿಕ್ಷಣ ಪಡೆಯಲು...
Read More