Blog
Latest Articles
ಖಾಸಗಿ ಅಪಾರ್ಟ್ಮೆಂಟ್ಗಳಿಂದ ಮಳೆ ನೀರು ಕಾಲುವೆ ಒತ್ತುವರಿ; ಪರ್ಯಾಯ ವ್ಯವಸ್ಥೆಯಾಗದಿದ್ದರೆ ಕಾಲುವೆ ಮರುಸ್ಥಾಪಿಸಲು ಜಿಬಿಎಗೆ ಹೈಕೋರ್ಟ್ ಆದೇಶ
ಬೆಂಗಳೂರು: ನಗರದ ಕನಕಪುರ ರಸ್ತೆಯ ಗುಬ್ಬಲಾಳ ಗ್ರಾಮದ ಬಳಿಯ ಮಂತ್ರಿ ಟ್ರಾಂಕ್ವಿಲ್ ಅಪಾರ್ಟ್ಮೆಂಟ್ ಮತ್ತು ರಾಯಲ್ ಪಾಮ್ ಅಪಾರ್ಟ್ಮೆಂಟ್ಗಳು ಮಳೆ...
Read More
ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್ಕೌಂಟರ್ ಪ್ರಕರಣ; ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರದ ಸಲಹೆ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್...
Read More
ಮಗಳನ್ನು ಅಳಿಯ ಅಪಹರಿಸಿದ್ದಾನೆಂದು ಅತ್ತೆ ದೂರು; ನ್ಯಾಯಾಂಗ ಬಂಧನದಲ್ಲಿದ್ದ ಅಳಿಯನ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಂಗಳೂರು: ಮಗಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದ ಅಳಿಯನ ವಿರುದ್ಧ ಅತ್ತೆ ದಾಖಲಿಸಿದ್ದ ಅಪಹರಣ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಅಳಿಯ ಮತ್ತು...
Read More
ಸಿಬ್ಬಂದಿ ವರ್ಗಾವಣೆಗೆ 3 ತಿಂಗಳೊಳಗೆ ಮಾರ್ಗಸೂಚಿ ರೂಪಿಸುವಂತೆ ವಾಯುವ್ಯ ಸಾರಿಗೆ ನಿಗಮಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ 3 ತಿಂಗಳಲ್ಲಿ ಮಾರ್ಗಸೂಚಿಗಳನ್ನು ರೂಪಿಸುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಎನ್ಡಬ್ಲ್ಯುಕೆಆರ್ಟಿಸಿ) ನಿರ್ದೇಶಿಸಿರುವ...
Read More
ರಾಜಿ ಪ್ರಕ್ರಿಯೆ ಬಗ್ಗೆ ಎಚ್ಡಿಕೆ ಮೊದಲು ಲಿಖಿತ ವಿವರಣೆ ನೀಡಲಿ; ಲೋಕಾ ಎಡಿಜಿಪಿ ಚಂದ್ರಶೇಖರ್ ಪರ ವಕೀಲರ ವಾದ
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಮತ್ತು ಎಸ್ಐಟಿ ಮುಖ್ಯಸ್ಥ ಎಂ. ಚಂದ್ರಶೇಖರ್ ಮತ್ತವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆದರಿಕೆ...
Read More
ಅತ್ಯಾಚಾರ ಸಂತ್ರಸ್ತೆ ಅಪಹರಣ; ಎಚ್.ಡಿ. ರೇವಣ್ಣ ವಿರುದ್ಧದ ವಿಚಾರಣೆ ಕಾನೂನು ಪ್ರಕಾರ ಮುಂದುವರಿಯಲಿ – ಹೈಕೋರ್ಟ್
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ...
Read More
ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯಲ್ಲಿ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ; ಪತಿಯ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನೆಂಬ ಸಂದೇಹದಲ್ಲಿ ವ್ಯಕ್ತಿಯೊಬ್ಬನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿದ್ದ ಪತಿಗೆ ವಿಚಾರಣಾ...
Read More
ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮಹಿಳಾ ಮೀಸಲಾತಿ ಕೋರಿದ ಅರ್ಜಿ; ಸಂಘದ ನಿಲುವು ಕೇಳಿದ ಹೈಕೋರ್ಟ್
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಆಡಳಿತ ಮಂಡಳಿ ಹಾಗೂ ಸಮಿತಿಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಸೂಕ್ತ ಮೀಸಲಾತಿ ಕಲ್ಪಿಸಲು ನಿರ್ದೇಶಿಸುವಂತೆ ಕೋರಿ...
Read More
ಬೈಲಾ ಉಲ್ಲಂಘನೆ ಆರೋಪ; ಬ್ರಾಹ್ಮಣ ಮಹಾಸಭಾ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಬೆಂಗಳೂರು: ಬೈಲಾ (ಉಪ ನಿಯಮ) ಉಲ್ಲಂಘಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ...
Read More
ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕಾಗಿದ್ದು ಆದ್ಯತೆ ಮೇರೆಗೆ ಮಂಜೂರು ಮಾಡಬೇಕು; ಹೈಕೋರ್ಟ್
ಬೆಂಗಳೂರು: ಮಕ್ಕಳ ಆರೈಕೆ ರಜೆ (ಸಿಸಿಎಲ್) ಎನ್ನುವುದು ಮಗುವಿನ ಹಕ್ಕು. ಬೇರೆ ಎಲ್ಲ ರಜೆಗಳನ್ನು ನೀಡುವ ವಿವೇಚನಾ ಅಧಿಕಾರ ಉದ್ಯೋಗದಾತರಿಗೆ...
Read More
ಮಹೇಶ್ ಜೋಶಿ ವಿರುದ್ದ ಕೈಗೊಳ್ಳುವ ಯಾವುದೇ ನಿರ್ಧಾರ ಜಾರಿ ಬೇಡ; ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಕಸಾಪ ಮಾಜಿ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ...
Read More
ಕಾಮಾಕ್ಷಿಪಾಳ್ಯ ಠಾಣಾಧಿಕಾರಿಯನ್ನೂ ಆರೋಪಿಯಾಗಿಸಿ ವಿಚಾರಣೆಗೊಳಪಡಿಸಬೇಕು; ಕೋರ್ಟ್ಗೆ ಆರೋಪಿ ಪವನ್ ವಕೀಲರ ಮನವಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಳ್ಳು ಸಾಕ್ಷ್ಯ ಒದಗಿಸಿದ ಶಂಕೆಯ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್...
Read More

