ಕೆಎಸ್ಎಲ್ಎಸ್ಎ-ಧರೆ ಫೌಂಡೇಷನ್ನಿಂದ ಪರಿಸರ ಸಂರಕ್ಷಣಾ ಅಭಿಯಾನ; ರಾಜ್ಯದಾದ್ಯಂತ 5 ಕೋಟಿ ಸಸಿ ನೆಡಲು ನಿರ್ಧಾರ
- May 8, 2026
- 51 Likes
ಬೆಂಗಳೂರು: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಧರೆ ಫೌಂಡೇಷನ್ ಜತೆ ಒಪ್ಪಂದ ಮಾಡಿಕೊಂಡಿದ್ದು, ಎರಡೂ ಸಂಸ್ಥೆಗ�...
ಸಮಾಜದಲ್ಲಿನ ಅನ್ಯಾಯ, ಭ್ರಷ್ಟಾಚಾರದ ವಿರುದ್ಧ ದನಿ ಎತ್ತಬೇಕು; ಯುವಜನತೆಗೆ ಜಿಲ್ಲಾ ನ್ಯಾಯಾಧೀಶ ಶಶಿಧರ ಶೆಟ್ಟಿ ಕರೆ
- November 19, 2025
- 11 Likes
ಬೆಂಗಳೂರು: ಸಮಾಜದಲ್ಲಿ ಅನ್ಯಾಯ ಹಾಗೂ ಭ್ರಷ್ಟಾಚಾರ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿದ್ದು, ಅವುಗಳ ವಿರುದ್ಧ ಯುವಜನತೆ ದನಿ ಎತ್ತಬೇಕಿದೆ ಎಂದು ಜಿಲ್ಲಾ ನ್ಯಾಯಾಧೀಶರೂ ಆದ ಕ...
ವಕೀಲರ ಸಂಘದ ಅಧ್ಯಕ್ಷ ಗಾದಿಗೆ ಪಂಚ ಗ್ಯಾರಂಟಿಗಳೊಂದಿಗೆ ಚುನಾವಣಾ ಅಖಾಡಕ್ಕಿಳಿದ ಟಿ.ಜಿ.ರವಿ
- February 5, 2025
- 24 Likes
AAB Election: ಬೆಂಗಳೂರು ವಕೀಲರ ಸಂಘದ ಚುನಾವಣೆ ಈ ಬಾರಿ ಅಬ್ಬರದಿಂದ ನಡೆಯುತ್ತಿದ್ದು, ಅನೇಕ ಹುರಿಯಾಳುಗಳು ತಮ್ಮ ಅದೃಷ್ಟ ಪರೀಕ್ಷೆಗಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಗೆದ್ದವರಿಗ�...
ವಕೀಲರ ಸಂಘದ ಚುನಾವಣೆಯಲ್ಲಿ ಗಮನ ಸೆಳೆಯುತ್ತಿರುವ ಮಹಿಳಾ ವಕೀಲೆ; ಖಜಾಂಚಿ ಅಭ್ಯರ್ಥಿ ಶೈಲಜ ಮತಯಾಚನೆ
- February 4, 2025
- 25 Likes
AAB Election: ಬೆಂಗಳೂರು ವಕೀಲರ ಸಂಘದ (ಎಎಬಿ) ಚುನಾವಣೆ ಈ ಬಾರಿ ಹೆಚ್ಚು ಮಹತ್ವ ಪಡೆದುಕೊಂಡಿದೆ. ಮಹಿಳಾ ಮೀಸಲಾತಿ ವಿಷಯದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಭಾರಿ ಸಂಚಲನ ಸೃಷ್ಟಿಸಿತ್ತ�...


