ಅಕ್ರಮ ಬಂಧನಕ್ಕೊಳಗಾಗಿದ್ದ ಹೋಂಸ್ಟೇ ಮಾಲೀಕರಿಗೆ 5 ಲಕ್ಷ ರೂ. ಪರಿಹಾರ ಪಾವತಿಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ
- July 15, 2026
- 30 Likes
ಬೆಂಗಳೂರು: ಕೊಡಗಿನ ಹೋಂಸ್ಟೇ ಒಂದರಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣ ಸಂಬಂಧ ಹೋಮ್ ಸ್ಟೇ ಮಾಲೀಕರನ್ನು ಅಕ್ರಮವಾಗಿ ಬಂಧಿಸಿದ್ದಕ್�...
ಅಮಾನತು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿರುವ ಅರ್ಜಿ; ಮಧ್ಯಂತರ ರಕ್ಷಣೆ ಒದಗಿಸಲು ಹೈಕೋರ್ಟ್ ನಕಾರ
- July 15, 2026
- 39 Likes
ಬೆಂಗಳೂರು: ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಸ್ಥಾನದಿಂದ ಅಮಾನತುಗೊಂಡಿರುವ ಶಿವಶಂಕರ�...
ಅಮಾನತು ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಅರ್ಜಿ; ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್
- July 14, 2026
- 14 Likes
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿರುವ ಕ್ರಮ ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯಪಾಲ�...
ಮಗಳ ಅಕ್ರಮ ನೇಮಕಾತಿಗೆ ಸಹಕರಿಸಿದ ಆರೋಪ; ಶಿವಶಂಕರಪ್ಪ ಸಾಹುಕಾರ್ ಹುದ್ದೆ ತ್ಯಜಿಸುವ ನಿರ್ಣಯಕ್ಕೆ ಸೀಮಿತ ತಡೆಯಾಜ್ಞೆ
- July 14, 2026
- 20 Likes
ಬೆಂಗಳೂರು: ಪುತ್ರಿಯ ಅಕ್ರಮ ನೇಮಕಾತಿಗೆ ಸಹಕರಿಸುವ ಮೂಲಕ ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತ ಎಸಗಿದ ಆರೋಪದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಶಿವಶಂ�...
ದಶಕ ಕಳೆದರೂ ಪೋಕ್ಸೊ ಪ್ರಕರಣ ಇತ್ಯರ್ಥವಾಗದಿರುವುದಕ್ಕೆ ಹೈಕೋರ್ಟ್ ಕಳವಳ; 8 ವಾರ ಗಡುವು
- July 13, 2026
- 6 Likes
ಬೆಂಗಳೂರು: ನಗರದ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ 12 ವರ್ಷಗಳ ಹಿಂದೆ ನಡೆದಿದ್ದ ಆರು ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೊ) ಪ್ರಕರಣವು ಕಾನೂನಿನ ತಾಂತ್ರ�...
ಕಾರು ಮಾರಾಟದಲ್ಲಿ ವಂಚನೆ ಆರೋಪ; ಪ್ರಕರಣ ರದ್ದುಕೋರಿ ಹೈಕೋರ್ಟ್ ಮೊರೆ ಹೋದ ಆಟೋಮೊಬೈಲ್ ಕಂಪನಿ ನಿರ್ದೇಶಕರು
- July 13, 2026
- 8 Likes
ಬೆಂಗಳೂರು: ಹತ್ತು ದಿನಗಳ ಹಳೆಯ ವಾಹನ (ಕಾರ್) ಎಂದು ಹೇಳಿ 82 ದಿನಗಳ ಹಳೆಯ ಕಾರ್ ಮಾರಾಟ ಮಾಡಿದ ಆರೋಪದಲ್ಲಿ ದಾಖಲಾಗಿರುವ ದೂರು ರದ್ದು ಕೋರಿ ಆಟೋಮೊಬೈಲ್ಸ್ ಕಂಪನಿಯ ನಿರ್ದೇಶಕರು ಸಲ್ಲ�...
ಅಂಗವಿಕಲರ ಹಕ್ಕುಗಳ ಕಾಯ್ದೆಯ ದುರುಪಯೋಗ ಸಲ್ಲದು; ಹೈಕೋರ್ಟ್
- July 11, 2026
- 18 Likes
ಬೆಂಗಳೂರು: ಅಂಗವಿಕಲರ ವಿರುದ್ಧ ತಾರತಮ್ಯವೆಸಗಿದ ಯಾವುದೇ ಆರೋಪವಿಲ್ಲದ ಪ್ರಕರಣವೊಂದರಲ್ಲಿ ಅಂಗವಿಕಲರ ಹಕ್ಕುಗಳ ಕಾಯ್ದೆ-2016ರ ಅಡಿಯಲ್ಲಿ ರಾಜ್ಯ ಅಂಗವಿಕಲರ ಆಯುಕ್ತರು ನೀಡಿದ್ದ ಎ�...
ವಿಲ್ ದೃಢೀಕರಣಕ್ಕಾಗಿ ಅಮೆರಿಕದಿಂದಲೇ ವಿಸಿ ಮೂಲಕ ಹಾಜರಾಗಲು ವೃದ್ಧೆಗೆ ಹೈಕೋರ್ಟ್ ಅವಕಾಶ
- July 11, 2026
- 4 Likes
ಬೆಂಗಳೂರು: ಉಯಿಲು (ವಿಲ್) ದೃಢೀಕರಣಕ್ಕಾಗಿ ನ್ಯಾಯಾಲಯಕ್ಕೆ ಹೇಳಿಕೆ ನೀಡಲು ಅಮೆರಿಕದಲ್ಲಿ ನೆಲೆಸಿರುವ 71 ವರ್ಷದ ವೃದ್ಧೆಗಾಗಿ ಹೈಕೋರ್ಟ್ನ ವಿಡಿಯೊ ಕಾನ್ಫರೆನ್ಸಿಂಗ್ (ವಿಸಿ) ನಿ�...
ಆನ್ಲೈನ್ ವಂಚನೆ ಪ್ರಕರಣಗಳಲ್ಲಿ ಫ್ರೀಜ್ ಆಗಿರುವ ಬ್ಯಾಂಕ್ ಖಾತೆದಾರೊಂದಿಗೆ ಸಭೆ ನಡೆಸಲು ಹೈಕೋರ್ಟ್ ನಿರ್ದೇಶನ
- July 10, 2026
- 26 Likes
ಬೆಂಗಳೂರು: ಆನ್ಲೈನ್ ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್ ಖಾತೆಗಳ ಸ್ಥಗಿತದಿಂದ (ಫ್ರೀಜ್) ಉಂಟಾಗಿರುವ ಸಮಸ್ಯೆ ಪರಿಹರಿಸಲು ಜುಲೈ 16ರಂದು ಖಾತೆದಾರರೊಂದಿಗೆ ಸಭೆ ನಡೆಸಿ, ಪರಿಹಾರ ಕಲ�...
ಶರಾವತಿ ಜಲವಿದ್ಯುತ್ ಯೋಜನೆ ಕೈಬಿಡಲು ತಜ್ಞರ ಸಮಿತಿ ಶಿಫಾರಸು; ನಿಲುವು ತಿಳಿಸಲು ಕೇಂದ್ರಕ್ಕೆ ಕಾಲಾವಕಾಶ ನೀಡಿದ ಹೈಕೋರ್ಟ್
- July 10, 2026
- 17 Likes
ಬೆಂಗಳೂರು: ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಿರುವ ಉದ್ದೇಶಿತ 10 ಸಾವಿರ ಕೋಟಿ ರೂ. ವೆಚ್ಚದ ‘ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ’ �...

